ಪುತ್ತೂರು: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (ಯುಪಿಎಸ್ಸಿ) ರವರು ಸೆ.1ರಂದು ಬೆಂಗಳೂರಿನಲ್ಲಿ ನಡೆಸಿದ ಎನ್.ಡಿ.ಎ-2 (ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪರೀಕ್ಷೆ) ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿನಿ ತೃಷಾ ಕುಮಾರಿ ಎರಡನೆಯ ಪ್ರಯತ್ನದಲ್ಲಿ ತೇರ್ಗಡೆಗೊಂಡಿದ್ದಾರೆ.
ಇವರು ಅಶೋಕ್ ಕುಮಾರ್ ಕುಂಬ್ರ ಬಡಕ್ಕೋಡಿ ಮತ್ತು ಅರಿಯಡ್ಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸವಿತಾ ಎಸ್ರವರ ಪುತ್ರಿಯಾಗಿದ್ದಾರೆ.