ವಿವೇಕಾನಂದ ಶಿಶುಮಂದಿರದಲ್ಲಿ ಗಿಡನೆಡುವ ಕಾರ್ಯಕ್ರಮ

0

ಪುತ್ತೂರು: ಪರ್ಲಡ್ಕ ಶಿವಪೇಟೆ ವಿವೇಕಾನಂದ ಶಿಶುಮಂದಿರದಲ್ಲಿ ಆದಾಯ ತೆರಿಗೆ ಅಧಿಕಾರಿ ಸುದರ್ಶನ್ ರಾವ್ ಕೆ ಹಾಗೂ ಸಿಬ್ಬಂದಿ ವರ್ಗದವರು ಆಗಮಿಸಿ ಮಕ್ಕಳೊಂದಿಗೆ ಗಿಡನೆಡುವ ಕಾರ್ಯಕ್ರಮವನ್ನು ಸೆ.20ರಂದು ಹಮ್ಮಿಕೊಂಡರು.

ಈ ಸಂದರ್ಭದಲ್ಲಿ ಮಾತಾಜಿಯವರು ಹಾಗೂ ಶ್ರೀಕೃಷ್ಣಲೋಕದ ಕೋಶಾಧಿಕಾರಿ ಕಿಶನ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here