ಸತ್ಯಸಾಯಿ ಮಂದಿರದಲ್ಲಿ ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ

0

ಪುತ್ತೂರು: ಪುತ್ತೂರು ಸತ್ಯಸಾಯಿ ಮಂದಿರದಲ್ಲಿ ಪ್ರತಿ 15 ದಿನಗಳಿಗೊಮ್ಮೆ ನಡೆಯುವ ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರ ಸೆ.22ರಂದು ನಡೆಯಿತು.
ಸತ್ಯಸಾಯಿ ಸೇವಾ ಸಮಿತಿ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಹಾಗೂ ಪ್ರಗತಿ ಪ್ಯಾರಾ ಮೆಡಿಕಲ್ ರೊಟರ‍್ಯಾಕ್ಟ್ ಕ್ಲಬ್, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಶಿಬಿರ ನಡೆಯುತ್ತಿದ್ದು, ಹೋಮಿಯೋಪತಿ ವೈದ್ಯ ಡಾ. ಅವಿಲ್ ಲೆನ್ ಗೋನ್ಸಾಲಿಸ್ ಚಿಕಿತ್ಸಾ ಸೇವೆ ನಡೆಸಿದರು.

LEAVE A REPLY

Please enter your comment!
Please enter your name here