ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ವಿಟ್ಲ: ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನಡೆಯಲಿರುವ 42ನೇ ವರ್ಷದ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ‌ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಂದಿರದಲ್ಲಿ ಬಿಡುಗಡೆ ಮಾಡಲಾಯಿತು.


ನವರಾತ್ರಿ ಹಾಗೂ ಶಾರದೋತ್ಸವವನ್ನು‌ ಅತ್ಯಂತ ಯಶಸ್ವಿಯಾಗಿ ವಿಜ್ರಂಭಣೆಯಿಂದ ನಡೆಸುವುದೆಂದು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಭಜನಾ‌ ಮಂದಿರದ ಗೌರವ ಸಲಹೆಗಾರು, ಗೌರವಾಧ್ಯಕ್ಷರು, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here