ಶ್ರೀ ಕ್ಷೇತ್ರ ಹನುಮಗಿರಿಗೆ ನಟ ಧನ್ವೀರ್ ಗೌಡ ಭೇಟಿ

0

ಈಶ್ವರಮಂಗಲ: ಕನ್ನಡ ಚಲನಚಿತ್ರ ನಟ ಧನ್ವೀರ್ ಗೌಡ ಇವರು ಶ್ರೀ ಕ್ಷೇತ್ರ ಹನುಮಗಿರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿಗೆ ಪೂಜೆಯನ್ನು ಸಲ್ಲಿಸಿ ಮುಂದಿನ ಸಿನಿಮಾ ಯಶಸ್ವಿಯಾಗಲೆಂದು ಪ್ರಾರ್ಥಿಸಿದರು.

ಕ್ಷೇತ್ರ ಅರ್ಚಕರಾದ ರವೀಶ್ ಭಟ್ ಇವರು ಪ್ರಸಾದವನ್ನು ನೀಡಿದರು.

LEAVE A REPLY

Please enter your comment!
Please enter your name here