ಕರಾಟೆ: ಸುದಾನ ಶಾಲೆಯ ಆಯುಷ್ ಎಲ್ ರೈ ರಾಜ್ಯ ಮಟ್ಟಕ್ಕೆ ಆಯ್ಕೆ

0

ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು, ದಕ್ಷಿಣ ವಲಯ ಹಾಗೂ ಎಸ್.ಡಿ.ಎಂ ಮಂಗಳ ಜ್ಯೋತಿ ಶಾಲೆ ವಾಮಂಜೂರು ಮಂಗಳೂರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುದಾನ ಶಾಲೆಯ ಆಯುಷ್ ಎಲ್.ರೈ (8ನೇ) ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೂ ಆದಿತ್ಯ ಕಾಟ್ಕರ್ (7ನೇ) ದ್ವಿತೀಯ ಸ್ಥಾನ ಪಡೆದಿರುತ್ತಾರೆ.


ವಿಜೇತರನ್ನು ಶಾಲಾ ಸಂಚಾಲಕ ರೆ. ವಿಜಯ ಹಾರ್ವಿನ್ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಅಭಿನಂದಿಸಿ ಶುಭಹಾರೈಸಿದ್ದಾರೆ.

LEAVE A REPLY

Please enter your comment!
Please enter your name here