ಕಿಶೋರ್ ಕುಮಾರ್ ಪುತ್ತೂರು ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ. ಕಛೇರಿಯಲ್ಲಿ ಅಭಿನಂದನೆ

0

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆಗೆ ಬಿ.ಜೆ.ಪಿ. ಅಭ್ಯರ್ಥಿಯಾಗಿ ಆಯ್ಕೆಯಾದ  ಕಿಶೋರ್ ಕುಮಾರ್ ಪುತ್ತೂರು  ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ. ಕಛೇರಿಯಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ದ.ಕ.ಸಂಸದ ಕ್ಯಾ.ಬೃಜೇಶ್ ಚೌಟ ,ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಶಾಸಕ ಭರತ್ ಶೆಟ್ಟಿ, ಪ್ರೇಮಾನಂದ ಶೆಟ್ಟಿ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here