ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದಿಂದ ಸ್ವಚ್ಛತಾ ಕಾರ್ಯಕ್ರಮ

0

ಕಾಣಿಯೂರು: ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನದಿನೋತ್ಸವ ಪ್ರಯುಕ್ತ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದ ಸುತ್ತ ಮುತ್ತ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ, ಕಾರ್ಯದರ್ಶಿ ದೀಕ್ಷಿತ್ ಕಂಪ, ಸದಸ್ಯರಾದ ಲಕ್ಷ್ಮಣ ಗೌಡ ಮುಗರಂಜ, ವಿನಯ್ ಎಲುವೆ, ಹರೀಶ್ ಮುಗರಂಜ, ಕೀರ್ತಿ ಎಲುವೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here