ನೆಕ್ಕಿಲು ಸ್ವಸ್ತಿಕ್ ಗೆಳೆಯರ ಬಳಗದ ವತಿಯಿಂದ ವಿವಿಧ ಕಡೆ ಸ್ವಚ್ಛತೆ

0

ಪುತ್ತೂರು: ಗಾಂಧಿ ಜಯಂತಿಯ ಪ್ರಯುಕ್ತ ಸರ್ವೆ ಗ್ರಾಮದ ನೆಕ್ಕಿಲು ಸ್ವಸ್ತಿಕ್ ಗೆಳೆಯರ ಬಳಗದ ವತಿಯಿಂದ ತಿಂಗಳಾಡಿ ದರ್ಬೆ ಅಂಗನವಾಡಿ ಕೇಂದ್ರ, ದರ್ಬೆ ಬಸ್ ಸ್ಟ್ಯಾಂಡ್ ಹಾಗೂ ಎಲಿಯ ದೇವಸ್ಥಾನವನ್ನು ಶ್ರಮದಾನದ ಮೂಲಕ ಸ್ವಚ್ಛತೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ವ್ಯವಸ್ಥೆಯನ್ನು ಅಂಗನವಾಡಿಯ ಶಿಕ್ಷಕಿ ಸುಲೋಚನ ಅವರು ಉಪಹಾರದ ವ್ಯವಸ್ಥೆ ಮಾಡಿ ಸಹಕರಿಸಿ.

LEAVE A REPLY

Please enter your comment!
Please enter your name here