ಉಪ್ಪಿನಂಗಡಿ: ಗಾಂಧಿ ಜಯಂತಿ ಆಚರಣೆ

0

ಉಪ್ಪಿನಂಗಡಿ: ಇಲ್ಲಿನ ಇಂಡಿಯನ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧೀಜಿಯವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಬಳಿಕ ಅವರ ಜೀವನ ಚರಿತ್ರೆಯ ಬಗ್ಗೆ ಶಾಲಾ ಶಿಕ್ಷಕ ನಾರಾಯಣ ಭಟ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭ ಶಾಲಾ ಮುಖ್ಯಗುರು, ಶಿಕ್ಷಕ- ಶಿಕ್ಷಕಿಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here