ಬನ್ನೂರು ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

0

ಪುತ್ತೂರು: ಇಲ್ಲಿನ ಬನ್ನೂರು ಕರ್ಮಲದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ನವರಾತ್ರಿ ಉತ್ಸವಕ್ಕೆ ಅ.3 ರಂದು ಚಾಲನೆ ದೊರೆಯಿತು.

ದೇವಸ್ಥಾನದ ಆಡಳಿತ ಸಮಿತಿಯ ಗೌರವಾಧ್ಯಕ್ಷ ಮುಂಬೈ ಉದ್ಯಮಿ ಚಂದ್ರಹಾಸ ಎಂ ರೈ, ಅಧ್ಯಕ್ಷ ಯು ಲೋಕೇಶ ಹೆಗ್ಡೆ, ಸಂಚಾಲಕ ಕೆ ರಾಜಣ್ಣ, ಉಪಾಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಪ್ರಧಾನ ಕಾರ್ಯದರ್ಶಿ ದಿನಕರ ಗೌಡ ಬುಡ್ಲೆಗುತ್ತು, ಕೋಶಾಧಿಕಾರಿ ದಿನೇಶ್ ಕರ್ಮಲ, ಉತ್ಸವ ಸಮಿತಿಯ ಅಧ್ಯಕ್ಷ ಕೆ ಚಂದ್ರಶೇಖರ ಬನ್ನೂರು ಕರ್ಮಲ, ಉಪಾಧ್ಯಕ್ಷ ಮಹಾಲಿಂಗ ಪಾಟಾಳಿ, ಪ್ರಧಾನ ಕಾರ್ಯದರ್ಶಿ ಚಂದ್ರಯ್ಯ ಕರ್ಮಲ, ಜೊತೆ ಕಾರ್ಯದರ್ಶಿ ತಾರನಾಥ ಬನ್ನೂರು ಹಾಗು ಆಡಳಿತ ಮಂಡಳಿಯ ಸರ್ವ ಸದಸ್ಯರು, ಉತ್ಸವ ಸಮಿತಿಯ ಸರ್ವ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here