ಬಲ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹುಚ್ಚುನಾಯಿ ರೋಗದ ವಿರುದ್ಧ ಲಸಿಕೆ

0

ಪುತ್ತೂರು: ಬಲ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಪುತ್ತೂರು ಹಾಗೂ ಗ್ರಾಮ ಪಂಚಾಯತ್ ಬಲ್ನಾಡು ಇವರ ಸಹಯೋಗದಲ್ಲಿ ಹುಚ್ಚು ನಾಯಿರೋಗದ ವಿರುದ್ಧ ಉಚಿತ ಲಸಿಕೆ ಶಿಬಿರ ನಡೆಯಿತು.

ಪುತ್ತೂರು ಪಶು ಆಸ್ಪತ್ರೆಯ ಜಾನುವಾರು ಅಭಿವೃದ್ದಿ ಅಧಿಕಾರಿ ಪುಷ್ಪರಾಜ ಶೆಟ್ಟಿ ಅವರ ನೇತೃತ್ವದಲ್ಲಿ ಶಿಬಿರ ನಡೆಯಿತು. ಪುತ್ತೂರು ಕಿರಿಯ ಪಶುವೈದ್ಯ ಪರೀಕ್ಷಕ ಪುಂಡರಿಕಾಕ್ಷ, ಕೀರ್ತನ್ ಡಿ ಗ್ರೂಪ್ ಹಾಗೂ ದೀಪಿಕಾ ಬಲ್ನಾಡು ಇವರು ಸಹಕರಿಸಿದರು.

LEAVE A REPLY

Please enter your comment!
Please enter your name here