ತಿಂಗಳಾಡಿ ಕಾಂಗ್ರೆಸ್ ಕಾರ್ಯಕರ್ತಗೆ ಹಲ್ಲೆ ಪ್ರಕರಣ- ಆಸ್ಪತ್ರೆಗೆ ಭೇಟಿ ನೀಡಿ‌ ಸಾಂತ್ವನ ತಿಳಿಸಿದ ಬ್ಲಾಕ್ ಅಧ್ಯಕ್ಷ ಕೆ ಪಿ ಆಳ್ವ

0

ಪುತ್ತೂರು: ತಿಂಗಳಾಡಿಯಲ್ಲಿ ಅ.20ರಂದು‌ ಕಾಂಗ್ರೆಸ್ ಕಾರ್ಯಕರ್ತ ರಘುನಾಥ ರೈ ಎಂಬವರಿಗೆ ನಡೆದ ಹಲ್ಲೆ ಕೃತ್ಯವನ್ನು ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವರು ಖಂಡಿಸಿದ್ದು, ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುವನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

LEAVE A REPLY

Please enter your comment!
Please enter your name here