ನಾಳೆ(ಅ.22): ಇಲ್ಲೆಲ್ಲಾ ಕರೆಟ್ ಇರಲ್ಲ….!

0

ಪುತ್ತೂರು: 33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿ ನಡೆಯಲಿದ್ದು ಅ.22ರಂದು ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮದ್ಲ, ಇರ್ದೆ ಮತ್ತು ಪಾಣಾಜೆ ಹಾಗೂ 33/11 ಕೆವಿ ಕಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈಶ್ವರಮಂಗಲ ಟೌನ್, ಕರ್ನೂರು ಹಾಗೂ ಕನಕಮಜಲು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಸಂಬಂಧಪಟ್ಟ ಪ್ರದೇಶದ ವಿದ್ಯುತ್ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here