ವಿಧಾನಪರಿಷತ್ ಉಪ ಚುನಾವಣೆ: ಪುತ್ತೂರಿನಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹೆಚ್ಚು ಮತ- ಬ್ಲಾಕ್ ಅಧ್ಯಕ್ಷ ಕೆ ಪಿ ಆಳ್ವ ವಿಶ್ವಾಸ

0

ಪುತ್ತೂರು: ವಿಧಾನಪರಿಷತ್ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿಯವರಿಗೆ ಅತ್ಯಧಿಕ ಮತಗಳು ದೊರೆಯಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಅವರು ಬೆಟ್ಟಂಪಾಡಿ ಗ್ರಾಪಂ ಮತಗಟ್ಟೆಯಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ‌ ನವೀನ್ ರೈ ಅವರು ಮತದಾನ ಮಾಡಿದ ಬಳಿಕ ಮಾತನಾಡಿದರು.


ರಾಜು ಪೂಜಾರಿಯವರು ನಿಷ್ಟಾವಂತ ಕಾರ್ಯಕರ್ತರಾಗಿದ್ದು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿರುವ ಅವರು ಅಪ್ಪಟ ಜಾತ್ಯಾತೀತ ಮನೋಭಾವ ಉಳ್ಳವರು. ಇವರಿಗೆ ಮತದಾರರು ಬೆಂಬಲ ನೀಡಲಿದ್ದಾರೆ ಎಂದು ಹೇಳಿದರು.

LEAVE A REPLY

Please enter your comment!
Please enter your name here