ವಿವೇಕಾನಂದ ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ

0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಲಿಕಾ ಕೌಶಲ ಹಾಗೂ ತಂತ್ರದ (learning skills ‍& strategies) ಕುರಿತಾಗಿ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಶಿಕ್ಷಣ ತಜ್ಞರು ಹಾಗೂ NLP ತರಬೇತುದಾರ ಪುಷ್ಪರಾಜ್‌ ಕಾಸರಗೋಡು ಇವರು ಭಾಗವಹಿಸಿ ಕಲಿಕಾ ವಿಧಾನಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಸಬೇಕಾದ ತಯಾರಿಯ ಕುರಿತಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಉಪಪ್ರಾಂಶುಪಾಲ ದೇವಿಚರಣ್‌ ರೈ ಹಾಗೂ ಇಲೆಕ್ಟ್ರಾನಿಕ್ಸ್‌ ವಿಭಾಗದ ಮುಖ್ಯಸ್ಥ ಭೀಮ ಭಾರದ್ವಾಜ್‌ ಇವರು ಉಪಸ್ಥಿತರಿದ್ದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ.ಶ್ರುತಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here