puttur: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಪುತ್ತೂರು ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮಕ್ಕಳು, ಶಿಕ್ಷಕರು, ಪೋಷಕರು ಹಾಗೂ ಚಾಲಕ ಬಂಧುಗಳಿಗೆ ರಸ್ತೆ ಸುರಕ್ಷತೆ-ಜೀವನ ರಕ್ಷೆ ಎಂಬ ವಿಷಯದ ಕುರಿತು ಮಾಹಿತಿ ನಿಡಲಾಯಿತು.
ಪ್ರೌಢ ವಿಭಾಗದ ಸಮಾಜ ವಿಜ್ಞಾನ ವಿಷಯದ ಸಂಯೋಜಕರಾದ ಲೀಲಾವತಿ ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗ 3 ಮಕ್ಕಳಿಗೆ ಸುರಕ್ಷತಾ ಪಟ್ಟಿ ನೀಡಲಾಯಿತು.