ಮುಖ್ಯಮಂತ್ರಿ ಪರಿಹಾರ ನಿಧಿ‌ ಚೆಕ್ ವಿತರಣೆ

0

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಶಿಫಾರಸ್ಸಿನ ಮೇರೆಗೆ ಪುತ್ತೂರು ತಾಲೂಕಿನ ಇಬ್ಬರು ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ಬಿಡುಗಡೆಯಾಗಿದೆ.

ಕೆಯ್ಯೂರು ಗ್ರಾಮದ ಲೋಕನಾಥ ಪಕ್ಕಳ ಅವರಿಗೆ 95,611ರೂ. ಹಾಗೂ ನೆಟ್ಟಣಿಗೆ ಮುಡ್ನೂರು ಗ್ರಾಮದ ಕರ್ನೂರು ನಿವಾಸಿ ನಾರಾಯಣ ರೈ ಅವರಿಗೆ 17,450 ರೂ ಪರಿಹಾರ ಧನ ಮಂಜೂರಾಗಿರುತ್ತದೆ.‌ ತನ್ನ ಕಚೇರಿಯಲ್ಲಿ ಪರಿಹಾರದ ಚೆಕ್ ಅನ್ನು ಶಾಸಕರು ವಿತರಿಸಿದರು.

LEAVE A REPLY

Please enter your comment!
Please enter your name here