ನಾಳೆ(ಜೂ.20) : ಕಡೇಶ್ವಾಲ್ಯ ಗ್ರಾ.ಪಂ. ಪ್ರಗತಿ ಸೌಧ ಉದ್ಘಾಟನಾ ಕಾರ್ಯಕ್ರಮ

0

ಬಂಟ್ವಾಳ: ಕಡೇಶ್ವಾಲ್ಯ ಗ್ರಾ.ಪಂ. ಕಚೇರಿ ಹಾಗೂ ಸಭಾಂಗಣ ಕಟ್ಟಡ ಪ್ರಗತಿ ಸೌಧದ ಲೋಕಾರ್ಪಣ ಕಾರ್ಯಕ್ರಮ ಜೂ. 20ರಂದು ಬೆಳಗ್ಗೆ 10.30ಕ್ಕೆ ಪಂಚಾಯತ್ ವಠಾರದಲ್ಲಿ ನಡೆಯಲಿದೆ.

ವಿಧಾನಸಭಾಧ್ಯಕ್ಷ ಯು.ಟಿ.ಖಾದ‌ರ್ ಹಾಗೂ ಗ್ರಾಮಾಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಅವರ ಉಪಸ್ಥಿತಿಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here