ಪುತ್ತೂರು: 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪುತ್ತೂರು ಗ್ರಾಮಂತರ ಹಾಗೂ ನಗರಮಂಡಲದ ಯುವ ಮೋರ್ಚಾ ವತಿಯಿಂದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.
ಶಿಕ್ಷಕರಾಗಿ ತಾಲೂಕು ಶಿಕ್ಷಣ ಪ್ರಮುಖ ಎಸ್ ಪಿ ವೈ ಎಸ್ ಎಸ್ ಸಮಿತಿಯ ತಾಲೂಕು ಶಿಕ್ಷಣ ಪ್ರಮುಖ ವಸಂತ ಸುವರ್ಣ ರವರು ಯೋಗದ ಮಾಹಿತಿ ನೀಡಿದರು.
ಮಾಜಿ ಶಾಸಕ ಸಂಜೀವ ಮಠಂದೂರು, ನಗರಸಭೆ ಸದಸ್ಯ ಜೀವಂದರ್ ಜೈನ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಮತ್ತು ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿಬಿ. ಜಿಲ್ಲಾ ಕಾರ್ಯದರ್ಶಿ ವಿದ್ಯಾಗೌರಿ, ಹಿಂದುಳಿದ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ, ಗ್ರಾಮಾಂತರ ಮಂಡಲದ ನಿತೀಶ್ ಕುಮಾರ್ ಶಾಂತಿವನ, ಪುರುಷೋತ್ತಮ ಮುಂಗ್ಲೀಮನೆ, ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಅಧ್ಯಕ್ಷ ಕಿಶೋರ್ ಕುಮಾರ್ ಕೊಳತ್ತಾಯ, ಯುವ ಮೋರ್ಚಾ ಗ್ರಾಮಾಂತರ ಮಂಡಲದ ಅಧ್ಯಕ್ಷ ಶಿಶಿರ್ ಪೆರೋಡಿ, ನಗರ ಯುವ ಮೋರ್ಚಾದ ಅಧ್ಯಕ್ಷ ನಿತೀಶ್ ಕಲ್ಲೆಗ, ವಿದ್ಯಾಧರ್ ಜೈನ್, ವಿರೂಪಾಕ್ಷ ಭಟ್, ರಾಮ್ ನಾಯಕ್, ವೆಂಕಟರಮಣಗೌಡ , ನಾಗೇಶ್ ಟಿಎಸ್, ಗೌರಿ ಬನ್ನೂರು, ಸ್ವರ್ಣಲತಾ ಹೆಗ್ಡೆ, ದೀಕ್ಷಾ ಪೈ, ರತನ್ ರೈ, ಆಶಾ ಭಗವಾನ್, ಇಂದಿರಾ ಆಚಾರ್ಯ, ಜಯಶ್ರೀ ಎಸ್ ಶೆಟ್ಟಿ, ಮೋಹಿನಿ, ಜಯಲಕ್ಷ್ಮಿ ಶಗ್ರಿತ್ತಾಯ, ವಿಶ್ವನಾಥ ಗೌಡ ಬನ್ನೂರು, ಶೀನಪ್ಪ ಕುಲಾಲ್, ಸುಮತಿ, ಹೇಮಾವತಿ, ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. ಯುವರಾಜ್ ಕೆ ಪೇರಿಯತ್ತೊಡಿ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
