ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿ ನ್ಯಾಯವಾದಿ ಗಿರೀಶ್ ಮಳಿ ಯವರು, ದೀಪ ಬೆಳಗಿಸಿ ಉದ್ಘಾಟಸಿ, ಶುಭಹಾರೈಸಿದರು. ಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಜುಳಾ ಗಿರೀಶ್ ಮಳಿ, ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ಎ ಯವರು ಸ್ವಾಗತಿಸಿ, ಶಿಕ್ಷಕಿ ಹರ್ಷಿಣಿ ವಂದಿಸಿದರು. ಶಿಕ್ಷಕಿ ಗೀತಾ ರೈ ಕಾರ್ಯಕ್ರಮ ನಿರೂಪಿಸಿದರು.
