ನಾಳೆ (ಜೂ. 29) ವಿನಾಯಕನಗರದಲ್ಲಿ ಧನ್ಯತಾ ಸಭೆ ಮತ್ತು ಲೆಕ್ಕಪತ್ರ ಮಂಡನೆ

0

ಬೆಟ್ಟಂಪಾಡಿ: ಇಲ್ಲಿನ ವಿನಾಯಕನಗರದಲ್ಲಿ ಪುನರ್‌ನಿರ್ಮಾಣಗೊಂಡ ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದ ಯಶಸ್ಸಿಗೆ ಕಾರಣೀಭೂತರಾದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ ಮತ್ತು ಲೆಕ್ಕಪತ್ರ ಮಂಡನೆಯು ಜೂ. 29 ರಂದು ಬೆಳಿಗ್ಗೆ ಶ್ರೀ ಸಿದ್ದಿವಿನಾಯಕ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದೆ ಎಂದು ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷ ಜಯಪ್ರಕಾಶ್ ರೈ ಚೆಲ್ಯಡ್ಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here