





ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ. ಆನಂದ್ ಕೆ ವರ್ಗಾವಣೆಗೊಂಡಿದ್ದಾರೆ.


ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ಮಡಿಕೇರಿಯ ಉಪ ವಿಭಾಗಾಧಿಕಾರಿಯಾಗಿ ನರ್ವಾಡೆ ವಿನಾಯಕ್ ಕಾರ್ಬಾರಿ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.













ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ. ಆನಂದ್ ಕೆ ವರ್ಗಾವಣೆಗೊಂಡಿದ್ದಾರೆ.


ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ಮಡಿಕೇರಿಯ ಉಪ ವಿಭಾಗಾಧಿಕಾರಿಯಾಗಿ ನರ್ವಾಡೆ ವಿನಾಯಕ್ ಕಾರ್ಬಾರಿ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ.






