ಕರಾಟೆ :ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿ ಹೃತೇಶ್ ಬಿ ಎಸ್ ಜಿಲ್ಲಾಮಟ್ಟಕ್ಕೆ

0

ಪುತ್ತೂರು : ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಸ್ವತಿ ವಿದ್ಯಾಲಯ ಕಡಬದಲ್ಲಿ ನಡೆದ ಪುತ್ತೂರು  ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 17ರ ವಯೋಮಾನದ ಹುಡುಗರ ವಿಭಾಗದಲ್ಲಿ ವಿದ್ಯಾರಶ್ಮಿ ವಿದ್ಯಾಲಯದ 9ನೇ ತರಗತಿಯ ಹೃತೇಶ್ ಬಿ ಎಸ್ (ಶ್ರೀಧರ್ ಬಿ ಎ, ರಮ್ಯ ಬಿ ಎಸ್ ಇವರ ಪುತ್ರ )ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿದ್ದಾರೆ ಎಂದು‌ ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಮತ್ತು ಆಡಳಿತ ಅಧಿಕಾರಿ ಅಶ್ವಿನ್ ಎಲ್ ಶೆಟ್ಟಿ  ತಿಳಿಸಿದ್ದಾರೆ. 

LEAVE A REPLY

Please enter your comment!
Please enter your name here