ಚಿತ್ರಕಲಾ ಸ್ಪರ್ಧೆ: ನವೋದಯ ವಿದ್ಯಾರ್ಥಿಗಳಿಗೆ ಬಹುಮಾನ

0

ಪುತ್ತೂರು: ಸೆ.1ರಂದು ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಬಿಝ್ ಬ್ಲೂಮ್-2025 ರ ಅಂತರ್ ಶಾಲಾ ಚಿತ್ರಕಲಾ ಸ್ಪರ್ಧೆಯಲ್ಲಿ ನವೋದಯ ವಿದ್ಯಾರ್ಥಿಗಳಾದ 9ನೇ ತರಗತಿಯ ಧನ್ವಿ ಹಾಗೂ 10ನೇ ತರಗತಿ ಧನ್ಯಶ್ರೀ ಇವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.ಇವರಿಗೆ ವಿಜ್ಞಾನ ಶಿಕ್ಷಕಿ ಭುವನೇಶ್ವರಿ ಎಂ. ಮತ್ತು ಗಣಿತ ಶಿಕ್ಷಕಿ ಗೌತಮಿ ಎಂ.ಬಿ ಇವರು ಮಾರ್ಗದರ್ಶನವನ್ನು ನೀಡಿರುತ್ತಾರೆ.

LEAVE A REPLY

Please enter your comment!
Please enter your name here