ಸವಣೂರು: ಶ್ರೀ ಕೃಷ್ಣ ಸೇವಾ ಟ್ರಸ್ಟ್ ವತಿಯಿಂದ ಸನ್ಮಾನ

0

ಪುತ್ತೂರು: ಶ್ರೀ ಕೃಷ್ಣ ಸೇವಾ ಟ್ರಸ್ಟ್ ಪುತ್ತೂರು ವಲಯ ಕಡಬ ತಾಲ್ಲೂಕು ಇದರ ಮಹಾಸಭೆಯು ಸವಣೂರು ಶ್ರೀ ವಿನಾಯಕ ಸಭಾಭವನದಲ್ಲಿ ಜರಗಿತು. ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ನಾರಾಯಣ ಬಸ್ತಿ, ವೀರಪ್ಪ ಪಾಣಿಗ, ಟಿ.ಆರ್, ಮಂಜುನಾಥ ಹಾಗೂ ಹವ್ಯಾಸಿ ಯಕ್ಷಗಾನ ಕಲಾವಿದ ಆನಂದ ಸವಣೂರು ಇವರಿಗೆ ಗೌರವ ಸನ್ಮಾನವು ನಡೆಯಿತು. ಸಂಘದ ಅಧ್ಯಕ್ಷ ವಾಸುದೇವ ಇಡ್ಯಾಡಿ, ಕಾರ್ಯದರ್ಶಿ ಶ್ರೀಧರ ಇಡ್ಯಾಡಿ, ಪದಾಧಿಕಾರಿಗಳಾದಜಗದೀಶ್ ಇಡ್ಯಾಡಿ ಮತ್ತು ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here