ಬೊಳುವಾರು ವೇಣುಗೋಪಾಲ್ ಮಣಿಯಾಣಿ ನಿಧನ

0

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ಅ.14ರಂದು ರಾತ್ರಿ ನಿಧನರಾದರು.
ಅನಾರೋಗ್ಯದಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ಸರಸ್ವತಿ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here