ಪುತ್ತೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ನಶ ಮುಕ್ತ ಭಾರತ ಅಭಿಯಾನ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ

0

ಪುತ್ತೂರು: ಪುತ್ತೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ನಶ ಮುಕ್ತ ಭಾರತ ಅಭಿಯಾನ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ, ಮದ್ಯ ಮತ್ತು ಮಾದಕ ವಸ್ತುಗಳ ವಿರುದ್ಧ ಅಭಿಯಾನ ಅರಿವು ಮೂಡಿಸುವ ಕಾರ್ಯಕ್ರಮ ಅ.31ರಂದು ನಡೆಯಿತು.

ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ತಾಲೂಕು ಪಂಚಾಯತ್ ವ್ಯವಸ್ಥಾಪಕಿ ತುಳಸಿ,ಪುತ್ತೂರು ತಾಲೂಕು ಪಂಚಾಯತ್ ವಿಕಲ ಚೇತನರ ವಿವಿದೋದ್ದೇಶ ಪುನರ್ ವಸತಿ ಕಾರ್ಯಕರ್ತ ನವೀನ್ ಕುಮಾರ್,ಆರ್ಥಿಕ ಸಾಕ್ಷರತ ಕೇಂದ್ರ ಪುತ್ತೂರು ಇದರ ಆಪ್ತ ಸಮಾಲೋಚಕಿ ಗೀತಾ ವಿಜಯ್, ಪುತ್ತೂರು ತಾಲೂಕು ಪಂಚಾಯತ್ ಸಿಬ್ಬಂದಿಗಳು, ಪುತ್ತೂರು ನರೇಗಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here