ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ ಹೃದಯಾಘಾತದಿಂದ ನಿಧನ

0

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಬಳಿಯ ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ ಅವರು ನ.15 ರಂದು ಹೃದಯಾಘಾತದಿಂದ ನಿಧನರಾದರು.


ಮಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಹೋದ ಸಂದರ್ಭ ಅಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ತೆರಳಿದರೂ ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾಗಿದ್ದಾರೆ.

LEAVE A REPLY

Please enter your comment!
Please enter your name here