ಅಜಿರಂಗಳ ಶ್ರೀ ಬಾಲಸುಬ್ರಹ್ಮಣ್ಯ ದೇವರ ಸಾನಿಧ್ಯದಲ್ಲಿ ಚಂಪಾಷಷ್ಠಿ ವಿಶೇಷ ಪೂಜೆ

0

ಕಾಣಿಯೂರು: ಅಜಿರಂಗಳ ಶ್ರೀ ಬಾಲಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೇವರಿಗೆ ಚಂಪಾಷಷ್ಠಿ ಪ್ರಯುಕ್ತ ವಿಶೇಷ ಪೂಜೆ ನ.26ರಂದು ನಡೆಯಿತು. ಅರ್ಚಕರಾದ ಪ್ರಶಾಂತ್ ಭಟ್ ಕಟ್ಟತ್ತಾರು ವಿವಿಧ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಹಲವಾರು ಮಂದಿ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here