ಸವಣೂರು: ಡಾ.ಬಿ.ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ

0

ಸವಣೂರು: ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ಡಿ.6ರಂದು ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ‘ ಅವರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಬಿ ಎಸ್, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ, ಸವಣೂರು ಯುವಕಮಂಡಲದ ಅಧ್ಯಕ್ಷ ಚೇತನ್ ಕುಮಾರ್ ಕೋಡಿಬೈಲು, ಕಾರ್ಯದರ್ಶಿ ರಾಜೇಶ್ ಇಡ್ಯಾಡಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ,ಗ್ರಾಮ ಪಂಚಾಯತ್ ಸದಸ್ಯರಾದ ರಾಜೀವಿ ಶೆಟ್ಟಿ, ತಾರನಾಥ ಬೊಳಿಯಾಲ, ಭರತ್ ರೈ ಪಾಲ್ತಾಡಿ,ಚಂದ್ರಾವತಿ ಸುಣ್ಣಾಜೆ, ಇಂದಿರಾ ಬೇರಿಕೆ, ಹರಿಕಲಾ ರೈ, ವಿನೋದಾ ರೈ, ಸತೀಶ್ ಬಲ್ಯಾಯ,ಬಾಡ ಬಸ್ತಿ, ಗಣೇಶ್ ಬಂಬಿಲ, ಶ್ರೀಧರ ಇಡ್ಯಾಡಿ, ವಸಂತಿ ಮೆದು, ಉಮ್ಮರ್, ಇಸ್ಮಾಯಿಲ್, ಮೂಸ, ಬಾಬು ಕುಮಾರಮಂಗಲ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here