ಎಕ್ಸೆಲ್ ನಲ್ಲಿ ಗಣೇಶ ಚತುರ್ಥಿಯ ಆಚರಣೆ

0

ಗುರುವಾಯನಕೆರೆ:  ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ವಿದ್ಯಾ ಗಣಪತಿ ಪೂಜೆ,ಗಣ ಹೋಮ, ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಆಡಳಿತ ಮಂಡಳಿಯ ಸದಸ್ಯರು, ಪ್ರಾಧ್ಯಾಪಕ ವೃಂದ, ಶಿಕ್ಷಕೇತರ ನೌಕರರು ಪಾಲ್ಗೊಂಡರು.

LEAVE A REPLY

Please enter your comment!
Please enter your name here