ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರೌಢ ಶಾಲಾ ವಿಭಾಗದಿಂದ ರಾಧಾಕೃಷ್ಣ ಟಿ.ಕೊಯ್ಯೂರು ಪ್ರಾಥಮಿಕ ಶಾಲಾ ವಿಭಾಗದಿಂದ ಅಮಿತಾನಂದ ಬಂಗಾಡಿ ಆಯ್ಕೆ

0

ಬೆಳ್ತಂಗಡಿ :2022-23 ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದಲ್ಲಿ ಕೊಯ್ಯೂರು ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ಟಿ., ಮತ್ತು ಪ್ರಾಥಮಿಕ ಶಾಲಾ ವಿಭಾಗ ದಿಂದ ಬಂಗಾಡಿ ಸರಕಾರಿ ಹಿ. ಪ್ರಾ. ಶಾಲಾ ಶಿಕ್ಷಕ ಅಮಿತಾನಂದ ಆಯ್ಕೆಯಾಗಿದ್ದಾರೆ

LEAVE A REPLY

Please enter your comment!
Please enter your name here