ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಶ್ರೀಗಳ ಪಟ್ಟಾಭಿಷೇಕ ವರ್ಧಂತಿ

0

ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ 14ನೇ ವರ್ಧಂತಿ ಸೆ.3 ರಂದು ಗುರುದೇವ ಮಠದಲ್ಲಿ ವೈದಿಕ ವಿಧಿ ವಿಧಾನ ಗಳೊಂದಿಗೆ ಪ್ರಾರಂಭ ಗೊಂಡಿತು.

ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಶ್ರೀ ರಾಮ ಕ್ಷೇತ್ರ ಸಮಿತಿ ಸಂಚಾಲಕ ಜಯಂತ್ ಕೋಟ್ಯಾನ್, ವಿವಿಧ ಜಿಲ್ಲಾ ಮತ್ತು ತಾಲೂಕಿನ ಭಕ್ತ ವೃಂದ, ಸ್ವಾಮೀಜಿಯವರ ಶಿಷ್ಯರು ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here