ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಶತ ಶಿಕ್ಷಕರಿಗೆ ಸಹಸ್ರ ನಮನ ಕಾರ್ಯಕ್ರಮ

0

ಗುರುವಾಯಕೆರೆ : ಎಕ್ಸೆಲ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯಲ್ಲಿ ಶತ ಶಿಕ್ಷಕರ ಸಹಸ್ರ ನಮನ ಕಾರ್ಯಕ್ರಮ ಸೆ.4 ರಂದು ಕಾಲೇಜಿನ  ವಠಾರದಲ್ಲಿ ನಡೆಯಿತು.

ಶ್ರೀ ದಿಗಂಬರ ಮಠ ಮೂಡುಬಿದ್ರೆ ಯ ಸ್ವಸ್ತಿ ಶ್ರೀ ಡಾ.   ಭಟ್ಟಾರಕ ಚಾರುಕೀರ್ತಿ ಮಹಾ ಸ್ವಾಮೀಜಿಯವರು ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಉದ್ಯಮಿ ಶಮಂತ್ ಕುಮಾರ್ ಜೈನ್, ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಅಭಿರಾಮ್. ಬಿ.ಎಸ್ ಸ್ವಾಗತಿಸಿದರು. ಉಪಸ್ಥಿತರಿದ್ದರು. ಹಿಂದಿ ಉಪನ್ಯಾಸಕರು ಪುರುಷೋತ್ತಮ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ 150 ಶಿಕ್ಷಕರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here