ಬೆಳ್ತಂಗಡಿ: ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಿವಪ್ರಸಾದ್ ಅಜಿಲ

0

 

 

ಬೆಳ್ತಂಗಡಿ: ಮಂಗಳೂರು ಕೊಡಗು ರಾಷ್ಟ್ರೀಯ ಹೆದ್ದಾರಿ ವಿಭಾಗ ಮುಖ್ಯ ಕಾರ್ಯ ನಿರ್ವಾಹಕ ಇಂಜಿನಿಯರ್ ಆಗಿ ಪದೋನ್ನತಿ ಹೊಂದಿದ ಶಿವಪ್ರಸಾದ್ ಅಜಿಲರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಡಿ. ಹರ್ಷೇಂದ್ರ ಕುಮಾರ್ ರವನ್ನು ಭೇಟಿ ಮಾಡಿ ಆಶೀರ್ವಾದ ಪಡಕೊಂಡರು.

 

LEAVE A REPLY

Please enter your comment!
Please enter your name here