ಬೆಳ್ತಂಗಡಿ : ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಲಿ., ವತಿಯಿಂದ ಏಪ್ರಿಲ್ ನಿಂದ ಜುಲೈ ತಿಂಗಳಲ್ಲಿ ನಿವೃತ್ತ ಬೆಳ್ತಂಗಡಿ ತಾಲೂಕು ಶಿಕ್ಷಕರಾದ ಯಶೋಧರ ಸುವರ್ಣ, ಹೈದರ್ ಅಲಿ, ಕೋಮಲಚಂದ್ರ, ಶ್ರೀಮತಿ ಸುಧಾ ಭಟ್, ಶ್ರೀಮತಿ ವಿಶಾಲಾಕ್ಷಿ ರವರಿಗೆ ಬೆಳ್ತಂಗಡಿ ಶಾಖೆಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬ್ಯಾಂಕಿನ ಶಾಖಾಧಿಕಾರಿ ನವೀನ್ ಶೆಟ್ಟಿ ಹಾಗೂ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.