ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯ ವತಿಯಿಂದ ಹೃದಯ ಸಂಬಂಧಿ ಕಾಯಿಲೆಯಲ್ಲಿ ನರಳುತ್ತಿರುವ ಮೂಡಬಿದ್ರೆ ನಿವಾಸಿ ನೀಲಯ್ಯ ಇವರಿಗೆ ಚಿಕಿತ್ಸಾ ನೆರವು

0

ಆಲಡ್ಕ:  ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯ 38 ನೇ ಸೇವಾಯೋಜನೆಯನ್ನು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮೂಡಬಿದ್ರೆ ನಿವಾಸಿ ನೀಲಯ್ಯ ಇವರ ವೈದ್ಯಕೀಯ ನೆರವಿಗೆ ರೂ 10 ಸಾವಿರದ ಚೆಕ್ಕನ್ನು ಸತ್ಯದೇವತೆ ದೈವಸ್ಥಾನದಲ್ಲಿ ಸಂಘಟನೆಯ ಗೌರವ ಅಧ್ಯಕ್ಷ ಶಿವಪ್ರಸಾದ್ ಅಜಿಲರು ಮತ್ತು ಗೌರವ ಸಲಹೆಗಾರರಾದ ಸುರೇಶ್ ಪೂಜಾರಿ ಮುಂಬೈ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಯಂ ಕೆ ಪ್ರಸಾದ್ ಮತ್ತು ಸಂಘಟನೆಯ ಸದಸ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

LEAVE A REPLY

Please enter your comment!
Please enter your name here