ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಅಣ್ಣಪ್ಪ ಸ್ವಾಮಿ ದೇವಸ್ಥಾನ ದ ಮುಂದೆ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಘಟನೆ ಸೆ.11 ರಂದು ನಡೆದಿದೆ.
ಅಪಘಾತದ ರಭಸಕ್ಕೆ ಕಂದಕಕ್ಕೆ ಜಾರಿದ ಬಸ್ಸು ಹಲವು ಗಂಟೆಗಳಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಬಸ್ಸಿನಲ್ಲಿರುವವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಜನರು ಪಾರಾಗಿದ್ದರೆ.