ವಿಜ್ಞಾನ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ಧ. ಮ. ಆಂಗ್ಲ ಮಾಧ್ಯಮ ವಿದ್ಯಾರ್ಥಿ ಚಿನ್ಮಯ್ ಜಿ. ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 9ನೇ ತರಗತಿಯ ವಿದ್ಯಾರ್ಥಿ ಚಿನ್ಮಯ್ ಜಿ. ಕೆ. ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಮುಖ್ಯ ಶಿಕ್ಷಕಿ  ಹೇಮಲತಾ ಎಂ. ಆರ್. ಹಾಗೂ ಶಿಕ್ಷಕ ವೃಂದದವರು ಪೂರ್ಣ ಸಹಕಾರ ನೀಡಿದರು.

LEAVE A REPLY

Please enter your comment!
Please enter your name here