ತಣ್ಣಿರುಪಂತ ಗ್ರಾಮದ ಕಲ್ಲೇರಿ ಮೆಸ್ಕಾಂ ಶಾಖಾ ಕಚೇರಿಯಲ್ಲಿ ಆಯುಧ ಪೂಜೆ ಹಾಗೂ ವಾಹನ ಪೂಜೆ

0

ಕಲ್ಲೇರಿ:  ತಣ್ಣಿರುಪಂತ ಗ್ರಾಮದ ಕಲ್ಲೇರಿ ಮೆಸ್ಕಾಂ ಶಾಖಾ ಕಚೇರಿಯಲ್ಲಿ  ಅ.4ರಂದು  ಆಯುಧ ಪೂಜೆ ಹಾಗೂ ವಾಹನ ಪೂಜೆ ಕಾರ್ಯಕ್ರಮ ಜರುಗಿತು.

ಪೂಜಾ ಕಾರ್ಯದಲ್ಲಿ ಶಾಖಾಧಿಕಾರಿ ಪ್ರಸನ್ನ, ಸ್ಥಳೀಯ ಗುತ್ತಿಗೆದಾರರು ,ಸ್ಥಳೀಯ ಬಳಕೆದಾರರು, ಲೈನ್ ಮ್ಯಾನ್ ಗಳು ಹಾಗೂ ಸಿಬ್ಬಂದಿವರ್ಗದ ವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here