ಧರ್ಮಸ್ಥಳ: ಶ್ರೀ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುರ್ಯ ಇಲ್ಲಿಯ 4ನೇ ತರಗತಿ ವಿದ್ಯಾರ್ಥಿನಿ ಕು|| ಅದ್ವಿತಿ ರಾವ್ ಇವರು ಧಾರ್ಮಿಕ ಪಠಣ ಸಂಸ್ಕೃತ ಕಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಶಾಲೆಗೆ ಕೀರ್ತಿಯನ್ನು ತಂದು ಕೊಟ್ಟಿದ್ದಾರೆ.
ಇವರು ಕನ್ಯಾಡಿ | ಸುರ್ಯ ಪಡ್ಪು ವಿನ ಅಖಿಲಾ ಮತ್ತು ಅಶ್ವಥ್ ಇವರ ಪುತ್ರಿಯಾಗಿರುತ್ತಾಳೆ.