ವೇಣೂರು: ಇಲ್ಲಿಯ ರಿಕ್ಷಾ ಚಾಲಕ-ಮಾಲಕರ ಸಂಘದ ಮಹಾಸಭೆಯು ವೇಣೂರು ಗ್ರಾ.ಪಂ. ಸಭಾಂಗಣದಲ್ಲಿ ಅ. 19ರಂದು ಜರುಗಿತು.
ಸಂಘದ ನೂತನ ಅಧ್ಯಕ್ಷರಾಗಿ ವಸಂತ ಮಡಿವಾಳ ಅಂಡಿಂಜೆ ಹಾಗೂ ನೂತನ ಕಾರ್ಯದರ್ಶಿಯಾಗಿ ರಾಜೇಂದ್ರ ಜೈನ್ ಅವಿರೋಧವಾಗಿ ಆಯ್ಕೆಯಾದರು.
ವೇಣೂರಿನ ರಿಕ್ಷಾ ಚಾಲಕ ಮಾಲಕರು ಸಭೆಯಲ್ಲಿ ಹಾಜರಿದ್ದರು.
ವೇಣೂರು: ಇಲ್ಲಿಯ ರಿಕ್ಷಾ ಚಾಲಕ-ಮಾಲಕರ ಸಂಘದ ಮಹಾಸಭೆಯು ವೇಣೂರು ಗ್ರಾ.ಪಂ. ಸಭಾಂಗಣದಲ್ಲಿ ಅ. 19ರಂದು ಜರುಗಿತು.
ಸಂಘದ ನೂತನ ಅಧ್ಯಕ್ಷರಾಗಿ ವಸಂತ ಮಡಿವಾಳ ಅಂಡಿಂಜೆ ಹಾಗೂ ನೂತನ ಕಾರ್ಯದರ್ಶಿಯಾಗಿ ರಾಜೇಂದ್ರ ಜೈನ್ ಅವಿರೋಧವಾಗಿ ಆಯ್ಕೆಯಾದರು.
ವೇಣೂರಿನ ರಿಕ್ಷಾ ಚಾಲಕ ಮಾಲಕರು ಸಭೆಯಲ್ಲಿ ಹಾಜರಿದ್ದರು.