ವಿಧಾನ ಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶ್ರೀ ರಾಮ ಕ್ಷೇತ್ರಕ್ಕೆ ಭೇಟಿ

0

 

ಧರ್ಮಸ್ಥಳ : ಇಲ್ಲಿಯ ಕನ್ಯಾಡಿ ನಿತ್ಯಾನಂದ ನಗರ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಕ್ಕೆ ದೀಪಾವಳಿಯ ಪರ್ವ ಕಾಲದಲ್ಲಿ ಅ.24 ರಂದು ಕರ್ನಾಟಕ ಸರಕಾರದ ವಿಧಾನ ಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಶ್ರೀ ರಾಮ ದೇವರ ದರುಶನ ಪಡೆದರು.

ಬಳಿಕ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ವಿಧಾನ ಪರಿಷತ್ ಸದಸ್ಯರ ಪ್ರತಾಪ್ ಸಿಂಹ ನಾಯಕ್ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here