ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಇತ್ತೀಚೆಗೆ ಆಕಸ್ಮಿಕ ವಾಗಿ ಬಿದ್ದ ಬೆಂಕಿಯಿಂದ ಸಂಪೂರ್ಣ ಸುಟ್ಟು ಹೋದ ಭವಾನಿ ಎಂಬವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಯಂತ್ ಕೊಟ್ಯಾನ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಯಾನಂದ ಕಲ್ಲಾಪು ಮೊದಲಾದವರು ಜೊತೆಗಿದ್ದರು.
ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಇತ್ತೀಚೆಗೆ ಆಕಸ್ಮಿಕ ವಾಗಿ ಬಿದ್ದ ಬೆಂಕಿಯಿಂದ ಸಂಪೂರ್ಣ ಸುಟ್ಟು ಹೋದ ಭವಾನಿ ಎಂಬವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಜಯಂತ್ ಕೊಟ್ಯಾನ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಯಾನಂದ ಕಲ್ಲಾಪು ಮೊದಲಾದವರು ಜೊತೆಗಿದ್ದರು.