ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿದ ಚಲನಚಿತ್ರ ನಟ ಸುಂದರ್ ರೈ ಮಂದಾರ

0

ಆರಿಕೋಡಿ:  ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ಸುಂದರ್ ರೈ ಮಂದಾರ ಅವರು ನ.3ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ವಿಶೇಷವಾಗಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಅವರು ಗೌರವಿಸಿ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here