ಕಲ್ಮಂಜ: ವಿದ್ಯುತ್ ಅವಘಡದಿಂದ ಉದಯ ಗೌಡ ಸಾವನ್ನಪ್ಪಿರುವ ಪ್ರಕರಣ: ಮೂವರು ಆರೋಪಿಗಳ ಬಂಧನ

0

ಬೆಳ್ತಂಗಡಿ : ಮನೆಯಿಂದ ತೋಟಕ್ಕೆ ಹೋಗಿದ್ದ ಕಲ್ಮಂಜ ಗ್ರಾಮದ ಕರಿಯನೆಲ ಕಂರ್ಬಿಲ್ ನಿವಾಸಿ ಉದಯ ಗೌಡ ಅವರು ವಿದ್ಯುತ್ ಅವಘಡದಿಂದ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು  ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಕರಿಯನೆಲ ನಿವಾಸಿ ಹರೀಶ್ ಗೌಡ(59), ಕರಿಯನೆಲ ನಿವಾಸಿ ಸುಮಂತ್ (21) ,ಕರಿಯನೆಲ ನಿವಾಸಿ ಪ್ರಶಾಂತ್ (30)

ನ.3 ರಂದು ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಎಂಜಿರ ಪ್ರದೇಶದಲ್ಲಿ ಧರ್ಮಸ್ಥಳ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here