ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಹಾಗೂ ಹೊಯ್ಸಳ ಹೆಲ್ತ್ ಕೇರ್ – ಮೂಡಿಗೆರೆ ಇವರ ಸಂಯುಕ್ತ ಆಶ್ರಯದಲ್ಲಿ “ಹೊಯ್ಸಳ ಹೆಲ್ತ್ ಕೇರ್ ನ ವಾರ್ಷಿಕೋತ್ಸವದ ಪ್ರಯುಕ್ತ” ಉಚಿತ ಆರೋಗ್ಯ ತಪಾಸಣೆ ಶಿಬಿರ

0

ಮೂಡಿಗೆರೆ: ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಹಾಗೂ ಹೊಯ್ಸಳ ಹೆಲ್ತ್ ಕೇರ್ – ಮೂಡಿಗೆರೆ ಇವರ ಸಂಯುಕ್ತ ಆಶ್ರಯದಲ್ಲ “ಹೊಯ್ಸಳ ಹೆಲ್ತ್ ಕೇರ್ ನ ವಾರ್ಷಿಕೋತ್ಸವದ ಪ್ರಯುಕ್ತ” ಉಚಿತ ಆರೋಗ್ಯ ತಪಾಸಣೆ ಶಿಬಿರ ನ.9ರಂದು  ಹೊಯ್ಸಳ ಹೆಲ್ತ್ ಕೇರ್,ಮೇಗಲ್ ಪೇಟೆ,ಕೆ.ಎಮ್ ರಸ್ತೆ-ಮೂಡಿಗೆರೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉಧ್ಘಾಟನೆಯನ್ನು ಡಾ.ಯಶಸ್ವಿನಿ ಅಮಿನ್ ನೆರವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಕೃಷ್ಣ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ.ಮುರಳಿಕೃಷ್ಣ ಇರ್ವತ್ರಾಯ, ಹೊಯ್ಸಳ ಹೆಲ್ತ್ ಕೇರ್ ಮೂಡಿಗೆರೆ ಇದರ ಮ್ಯಾನೆಜಿಂಗ್ ಡೈರೆಕ್ಟರ್ ಡಾ. ಅರ್ಪಿತಾ ಸಿಂಹ, ಶ್ರೀ ಕೃಷ್ಣ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ ಡಾ.ವಂದನಾ ಎಂ ಇರ್ವತ್ರಾಯ, ಹೊಯ್ಸಳ ಹೆಲ್ತ್ ಕೇರ್ ನ ವೈದ್ಯಾಧಿಕಾರಿಗಳಾದ ಡಾ.ಶಶಿಕುಮಾರ್, ಡಾ.ಗ್ರೀಷ್ಮಾ ಗೌಡ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here