ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸುವ ಕಬ್ಬಡಿ ತಂಡಕ್ಕೆ ಸಮವಸ್ತ್ರ ವಿತರಣೆ

0

ಉಜಿರೆ :ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ದ.ಕ. ಜಿಲ್ಲೆಯನ್ನು ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸುವ ಕಬಡ್ಡಿ ತಂಡಕ್ಕೆ ನ. 9 ರಂದು ಉಜಿರೆ ಇಂದ್ರಪ್ರಸ್ತ ಒಳಾಂಗಣದಲ್ಲಿ ಸಮವಸ್ತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಧ. ಮ.ಶಿಕ್ಷಣ ಸಂಸ್ಥೆಗಳ ವಿಧ್ಯಾರ್ಥಿ ಕ್ಷೇಮ ಪಾಲನಾ ಮುಖ್ಯ ಅಧಿಕಾರಿ ಬಿ. ಸೋಮಶೇಖರ ಶೆಟ್ಟಿ, ಅಸೋಶಿಯೇಶನ್ ಅಧ್ಯಕ್ಷ ಬಿ. ಪುರುಷೋತ್ತಮ ಪೂಜಾರಿ ತರಬೇತುದಾರ ಕೃಷ್ಣಾನಂದ ರಾವ್ ಮತ್ತಿತರರಿದ್ದರು ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here