ವೇಣೂರು: ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿಬಂಧು ಒಕ್ಕೂಟ ಲೆಕ್ಕ ಪರಿಶೋಧನಾ ಕಾರ್ಯಕ್ರಮ

0


ವೇಣೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿಬಂಧು ಒಕ್ಕೂಟ ವೇಣೂರು ಇದರ ಲೆಕ್ಕ ಪರಿಶೋಧನೆ ವೇಣೂರು ಸೇವಾ ಕೇಂದ್ರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಎಸ್ ಗ್ರೇಡ್ ಬಂದಿರುವ ವರದಿಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಕುಲಾಲ್ , ಲೆಕ್ಕ ಪರಿಶೋಧಕಿ ಲಲಿತಾ, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಜಯಂತಿ , ವಲಯದ ಮೇಲ್ವಿಚಾರಕರು ಶಾಲಿನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here